22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು ನಡೆದಾಡುವಾಗ ಸ್ವಲ್ಪ ಹೆಚ್ಚರ ತಪ್ಪಿದ್ರೆ ಅಪಾಯ ತಪ್ಪಿದಲ್ಲ ಜನರ ಕಷ್ಟಗಳನ್ನು ಕೇಳುವರಿಲ್ಲಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆ ಈ ರೀತಿ ಲೈಟ್ ದುರಸ್ತಿ ಮಾಡದೆ ಉಳಿದಿವೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದು ಯಾವುದೇ ದುರಸ್ತಿ ಕಂಡಿಲ್ಲ ತಕ್ಷಣ ಇತ್ತ ಕಡೆ ಗಮನ ಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಮದ್ದಡ್ಕ ಜನತೆಯ ಬೇಡಿಕೆಯಾಗಿದೆ.

Related posts

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya
error: Content is protected !!