23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಮುಂಡಾಜೆ : ಇಲ್ಲಿಯ ಕಾಯರ್ತೋಡಿ ನರಸಿಂಹ ಪ್ರಭು ಇವರ ತೋಟದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ

ನಂತರ ಮನೆಯವರು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಬಂದು ಸುರಕ್ಷಿತವಾಗಿ ಹಾವನ್ನು ಹಿಡಿದು ರಕ್ಷಿತ ಅರಣ್ಯಕ್ಕೆ ಬಿಟ್ಟಿರುತ್ತಾರೆ.

ಧರ್ಮಸ್ಥಳದ ಆಟೋ ಚಾಲಕ ದೀಪಕ್ ರವರು ಸಹಕರಿಸಿದರು.

Related posts

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!