April 2, 2025
Uncategorized

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

ಬೆಳ್ತಂಗಡಿ: ನಿರಂತರತೆಯನ್ನು ಹೊಂದಿ ಮುನ್ನಡೆಯುವುದೇ ವಿಜ್ಞಾನ, ತಂತ್ರಜ್ಞಾನದ ಧ್ಯೇಯವಾಗಿದೆ ಎಂದು ಪುತ್ತೂರು ಫಿಲೋಮಿನಾ ಕಾಲೇಜಿನ ಡೀನ್ ಗೋವಿಂದ ಪ್ರಕಾಶ್ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಸೈನ್ಸ್ ನ ಐಟಿ ಕ್ಲಬ್ ಆಶ್ರಯದಲ್ಲಿ ಜರುಗಿದ ಕ್ವಾಟ್ರಿಕ್ಸ್-2k24‌ ಐಟಿ ಫೆಸ್ಟ್ ನ್ನು ಉದ್ಘಾಟಿಸಿ ಮಾತನಾಡುತ್ತಾ, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುವ ಬದಲಾವಣೆಗೆ ಸರಿಯಾಗಿ ಬದಲಾವಣೆ ಹೊಂದದಿದ್ದರೆ ಹಿಂದೆ ಉಳಿಯುವ ಸಾಧ್ಯತೆ ಇದೆ. ಆಧುನಿಕ ಕಾಲದಲ್ಲಿ ಹೆಚ್ಚಿನ ಎಲ್ಲಾ ಅಧ್ಯಯನಗಳು, ಕೆಲಸ ಕಾರ್ಯಗಳು ಕಂಪ್ಯೂಟರನ್ನು ಅವಲಂಬಿಸಿರುವುದರಿಂದ ಎಲ್ಲರೂ ಕಂಪ್ಯೂಟರ್ ಜ್ಞಾನವನ್ನು ಪಡೆಯುವ ಅಗತ್ಯವಿದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ

ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್, ಐಟಿ ಕ್ಲಬ್ ನ ಅಧ್ಯಕ್ಷ ಪವನ್ ರಾಜ್ ಉಪಸ್ಥಿತರಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆಎನ್ ಸ್ವಾಗತಿಸಿದರು. ಉಪನ್ಯಾಸಕಿ ಕಾಮಾಕ್ಷಿ ಧನ್ಯವಾದವಿತ್ತರು. ಕುಮಾರಿ ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya
error: Content is protected !!