22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಖ್ಯಾತಿಯ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಆ.06ರಂದು ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

Related posts

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya
error: Content is protected !!