25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

ಬೆಳ್ತಂಗಡಿ: ಹುಣ್ಸೆಕಟ್ಟೆ ಮನೆ ನಿವಾಸಿ ಆಟೋ ಚಾಲಕ ಪಿ.ಹರೀಶ್ಚಂದ್ರ (50 ವ) ರವರು ಅಸೌಖ್ಯದಿಂದ ಆ.5ರಂದು ರಾತ್ರಿ ನಿಧನರಾದರು.

ಇವರು ಸುಮಾರು ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ಆಟೋಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಇಂದಿರಾ, ಮಕ್ಕಳಾದ ನಿಶಾಂತ್, ಸೌಜನ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya
error: Content is protected !!