22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸೈಂಟ್ ಮೇರಿಸ್ ಲಾಯಿಲ ಶಾಲೆಯ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ರೋಟರಿ ಸಭಾಭವನ ಕಾಶಿಬೆಟ್ಟು ಲಾಯಿಲ ಇಲ್ಲಿ ನಡೆದಿದ್ದು. ಈ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಮಾ. ಪ್ರತುಲ್, ಮಾ. ಮನ್ವಿತ್, ಮಾ. ಚಿರಂತ್ ಮತ್ತು ಮಾ. ಹಿತೇಶ್, ಪ್ರಥಮ ಸ್ನಾನವನ್ನು ಪಡೆದು ತಾಲೂಕು ಮಟ್ಟ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

ಮಾ. ಪ್ರತುಲ್ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದಿರುತ್ತಾರೆ.

Related posts

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!