25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ (85) ರವರು ಅಲ್ಪಕಾಲದ ಅಸೌಖ್ಯದಿಂದ ಆ. 6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಕೃಷಿ ಜತೆ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು.


ಮೃತರು ಐವರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!