September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ (85) ರವರು ಅಲ್ಪಕಾಲದ ಅಸೌಖ್ಯದಿಂದ ಆ. 6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಕೃಷಿ ಜತೆ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು.


ಮೃತರು ಐವರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!