22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

ಕಳೆಂಜ ಗ್ರಾಮದ ಮಾಪಳದಡ್ಡ ಚಂದ್ರಾವತಿಯವರು ಕಡು ಬಡವರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇವರನ್ನು ಗುರುತಿಸಿ ತಿಂಗಳಿಗೆ 1000 ಮಾಶಾಸನವನ್ನು ಕ್ಷೇತ್ರದಿಂದ ಧರ್ಮಾಧಿಕಾರಿಗಳು ಮಂಜೂರು ಮಾಡಿರುತ್ತಾರೆ, ಮತ್ತು ಕೇದಗೆಡದಿ ಜಯಶ್ರೀಯವರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು ಅವರಿಗೂ ಕ್ಷೇತ್ರದಿಂದ 1000 ಮಾಶಾಸನ ವನ್ನು ಮಂಜೂರು ಮಾಡಿರುತ್ತಾರೆ, ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶೀಮತಿ ಸವಿತಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಕಳೆಂಜ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!