23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಆ.6ರಂದು ಲಾಯಿಲದಲ್ಲಿ ನಡೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆವರಣ ಗೋಡೆ ಮಗುಚಿ ಬಿದ್ದು ಪಕ್ಕದಲ್ಲೇ ಇದ್ದ ಮರ ತಾಗಿ ಕಾರು ನಿಂತಿದೆ.

ಒಂದು ವೇಳೆ ಮರ ಇರದಿದ್ದರೆ ಕಾರು ಕಾಲೇಜಿನ ಆವರಣದೊಳಗೆ ಬಿದ್ದು ಅನಾಹುತ ಸಂಭವಿಸುತ್ತಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಪಡಂಗಡಿ ನಿವಾಸಿ ಎಂದು ತಿಳಿದು ಬಂದಿದೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!