July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಆ.6ರಂದು ಲಾಯಿಲದಲ್ಲಿ ನಡೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆವರಣ ಗೋಡೆ ಮಗುಚಿ ಬಿದ್ದು ಪಕ್ಕದಲ್ಲೇ ಇದ್ದ ಮರ ತಾಗಿ ಕಾರು ನಿಂತಿದೆ.

ಒಂದು ವೇಳೆ ಮರ ಇರದಿದ್ದರೆ ಕಾರು ಕಾಲೇಜಿನ ಆವರಣದೊಳಗೆ ಬಿದ್ದು ಅನಾಹುತ ಸಂಭವಿಸುತ್ತಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಪಡಂಗಡಿ ನಿವಾಸಿ ಎಂದು ತಿಳಿದು ಬಂದಿದೆ.

Related posts

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!