23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪಿಲ್ಯ: ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಫವಾಝ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಹಾಗೂ ಶೆರ್ವಿನ್ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ .


ಈ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕ ಅಬ್ದುಲ್ ರಹಿಮಾನ್ ಶಿಹಾನ್ ರವರು ತರಬೇತಿ ನೀಡಿರುತ್ತಾರೆ. ಇವರಿಗೆ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ , ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಶಾಜಿ ಕುರಿಯನ್, ಉಪಾಧ್ಯಕ್ಷರು ,ಸದಸ್ಯರು ಹಾಗೂ ಶಿಕ್ಷಕರು ಸಂಪೂರ್ಣ ಪ್ರೋತ್ಸಾಹ ನೀಡಿರುತ್ತಾರೆ.

Related posts

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!