September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

ಧರ್ಮಸ್ಥಳ: ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಹಲವಾರು ವರ್ಷ ಬಸ್ಸು ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನೇತ್ರಾವತಿಯ ವೆಂಕಪ್ಪ ಗೌಡ (73 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಗಿರಿಜಾ ಮತ್ತು ಮಕ್ಕಳು, ಮೊಮ್ಮಕ್ಕಳು, ಸಹೋದರ ಸಹೋದರಿಯರು ಹಾಗೂಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya
error: Content is protected !!