22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

ಬೆಳ್ತಂಗಡಿ : ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿದ್ದ ಶ್ರೀ ಮತಿ ಸ್ವಾತಿ.ಎಲ್ ಅವರನ್ನು ಕೊಪ್ಪಲ ಜಿಲ್ಲೆಯ ಮುನಿರಾಬಾದ್ ವಲಯ ಅರಣ್ಯಾಧಿಕಾರಿಯಾಗಿ ಸರಕಾರ ವರ್ಗಾವಣೆ ಮಾಡಿದೆ.

ಶ್ರೀ ಮತಿ ಸ್ವಾತಿ.ಎಲ್ ಅವರ ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಾರ್ಯ ಯೋಜನೆ ವಲಯ ಅರಣ್ಯಾಧಿಕಾರಿಯಾದ ಶ್ರೀಮತಿ ವಿ.ಶರ್ಮಿಷ್ಠ ಅವರನ್ನು ಸರಕಾರ ನೇಮಕ ಮಾಡಲಾಗಿದ್ದು. ಆ.6 ರಂದು ಬೆಳಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Related posts

ಮ್ಯಾಟ್ರಿಮೋನಿ ಆ್ಯಪ್‌ ಮೂಲಕ  ಪರಿಚಯವಾದ ಯುವತಿಯಿಂದ ಕೊಯ್ಯೂರಿನ ಉದ್ಯಮಿಗೆ ರೂ.87 ಲಕ್ಷ ವಂಚನೆ: ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya
error: Content is protected !!