23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

ಬೆಳ್ತಂಗಡಿ : ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ತಾಲೂಕಿನಲ್ಲಿ ಮಾಶಾಸನ ಪಡೆಯುತ್ತಿರುವ ವಾತ್ಸಲ್ಯ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 19 ವಾತ್ಸಲ್ಯ ಸದಸ್ಯರ 27 ಮಂದಿ ಮಕ್ಕಳಿಗೆ 22000ರ ಮೌಲ್ಯದ ಶಾಲಾ ಪುಸ್ತಕ, ಬ್ಯಾಗ್, ಛತ್ರಿ, ಬಟ್ಟೆ ಶಾಲಾ ಶುಲ್ಕವನ್ನು ಒದಗಿಸಿದ್ದು ಇದನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರು ವಾತ್ಸಲ್ಯ ಸದಸ್ಯರ ಮನೆ ಭೇಟಿ ಮಾಡಿ ವಿತರಿಸಿದರು.


ಈ ಸಂದರ್ಭದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರಿಮತಿ ಮಧುರಾ ವಸಂತ್, ಮೇಲ್ವಿಚಾರಕರಾದ ಸುಶಾಂತ್, ರವೀಂದ್ರ ಆಚಾರ್ಯ ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya
error: Content is protected !!