23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya
error: Content is protected !!