22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya
error: Content is protected !!