September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya
error: Content is protected !!