25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya
error: Content is protected !!