September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು ನಡೆದಾಡುವಾಗ ಸ್ವಲ್ಪ ಹೆಚ್ಚರ ತಪ್ಪಿದ್ರೆ ಅಪಾಯ ತಪ್ಪಿದಲ್ಲ ಜನರ ಕಷ್ಟಗಳನ್ನು ಕೇಳುವರಿಲ್ಲಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆ ಈ ರೀತಿ ಲೈಟ್ ದುರಸ್ತಿ ಮಾಡದೆ ಉಳಿದಿವೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದು ಯಾವುದೇ ದುರಸ್ತಿ ಕಂಡಿಲ್ಲ ತಕ್ಷಣ ಇತ್ತ ಕಡೆ ಗಮನ ಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಮದ್ದಡ್ಕ ಜನತೆಯ ಬೇಡಿಕೆಯಾಗಿದೆ.

Related posts

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya
error: Content is protected !!