April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.5 ರಂದು ಭಜನಾ ಮಂದಿರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇವಾ ಸಮಿತಿಯ ಗೌರವಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಅಧ್ಯಕ್ಷ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಆಚಾರ್ಯ ಮದ್ದಡ್ಕ, ಉಪಾಧ್ಯಕ್ಷ ಗಣೇಶ್ ಆಚಾರ್ಯ ಮದ್ದಡ್ಕ, ಭಜರಂಗಧಳ ಸಂಚಾಲಕ‌ ಯಶೋಧರ‌ ಶೆಟ್ಟಿ ಅರ್ಕಜೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya
error: Content is protected !!