July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಆ.5 ರಂದು ಭಜನಾ ಮಂದಿರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇವಾ ಸಮಿತಿಯ ಗೌರವಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಅಧ್ಯಕ್ಷ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಆಚಾರ್ಯ ಮದ್ದಡ್ಕ, ಉಪಾಧ್ಯಕ್ಷ ಗಣೇಶ್ ಆಚಾರ್ಯ ಮದ್ದಡ್ಕ, ಭಜರಂಗಧಳ ಸಂಚಾಲಕ‌ ಯಶೋಧರ‌ ಶೆಟ್ಟಿ ಅರ್ಕಜೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya
error: Content is protected !!