25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಮುಂಡಾಜೆ : ಇಲ್ಲಿಯ ಕಾಯರ್ತೋಡಿ ನರಸಿಂಹ ಪ್ರಭು ಇವರ ತೋಟದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ

ನಂತರ ಮನೆಯವರು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಬಂದು ಸುರಕ್ಷಿತವಾಗಿ ಹಾವನ್ನು ಹಿಡಿದು ರಕ್ಷಿತ ಅರಣ್ಯಕ್ಕೆ ಬಿಟ್ಟಿರುತ್ತಾರೆ.

ಧರ್ಮಸ್ಥಳದ ಆಟೋ ಚಾಲಕ ದೀಪಕ್ ರವರು ಸಹಕರಿಸಿದರು.

Related posts

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya
error: Content is protected !!