24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಮುಂಡಾಜೆ : ಇಲ್ಲಿಯ ಕಾಯರ್ತೋಡಿ ನರಸಿಂಹ ಪ್ರಭು ಇವರ ತೋಟದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ

ನಂತರ ಮನೆಯವರು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಬಂದು ಸುರಕ್ಷಿತವಾಗಿ ಹಾವನ್ನು ಹಿಡಿದು ರಕ್ಷಿತ ಅರಣ್ಯಕ್ಕೆ ಬಿಟ್ಟಿರುತ್ತಾರೆ.

ಧರ್ಮಸ್ಥಳದ ಆಟೋ ಚಾಲಕ ದೀಪಕ್ ರವರು ಸಹಕರಿಸಿದರು.

Related posts

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya
error: Content is protected !!