July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಮುಂಡಾಜೆ : ಇಲ್ಲಿಯ ಕಾಯರ್ತೋಡಿ ನರಸಿಂಹ ಪ್ರಭು ಇವರ ತೋಟದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ

ನಂತರ ಮನೆಯವರು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲೂಕು ಮಾಸ್ಟರ್ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಬಂದು ಸುರಕ್ಷಿತವಾಗಿ ಹಾವನ್ನು ಹಿಡಿದು ರಕ್ಷಿತ ಅರಣ್ಯಕ್ಕೆ ಬಿಟ್ಟಿರುತ್ತಾರೆ.

ಧರ್ಮಸ್ಥಳದ ಆಟೋ ಚಾಲಕ ದೀಪಕ್ ರವರು ಸಹಕರಿಸಿದರು.

Related posts

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya
error: Content is protected !!