25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ  ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತರಾಗಿ ಆ.6 ರಂದು ಭೇಟಿ ನೀಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಣ್ಣಿನ ಹರಕೆಯನ್ನು ಸಲ್ಲಿಸಿದ್ದಾರೆ.

ಈ ವೇಳೆ ಸದಾಶಿವರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಸತೀಶ್ಚಂದ್ರ ಸುರ್ಯಗುತ್ತುರವರು ಯಶ್ ದಂಪತಿಯನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎ ಬ್ಯಾಂಕ್ ಅಧ್ಯಕ್ಷ ಮುನಿರಾಜ ಅಜ್ರಿ , ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ.ಮುಂತಾದವರು ಉಪಸ್ಥಿತರಿದ್ದರು.

ಇಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಸುರ್ಯ ದೇವಸ್ಥಾನದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ.

Related posts

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya
error: Content is protected !!