23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ.

ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಉದ್ಘಾಟಿಸಿದರು.

ಈ ಸಂದರ್ಭ ಉಜಿರೆ ವರ್ತಕ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತರು, ಕಾರ್ಯದರ್ಶಿ ಲಕ್ಷ್ಮಣ್, ಜೊತೆಕಾರ್ಯದರ್ಶಿ ಪ್ರಸಾದ್ ರಮ್ಯ, ಕೋಶಾಧಿಕಾರಿ ಅಬುಬಕ್ಕರ್, ವಿಶ್ವನಾಥ ಭಂಡಾರಿ, ಅರುಣ್ ಕುಮಾರ್, ಪ್ರಬಾಕರ್, ಭರತ್ ಕುಮಾರ್, ಹುಕುಂರಾಮ್ ಪಟೇಲ್, ಗಣೇಶ್, ಜಯಂತ್, ವಿಜಯ್ ಕುಮಾರ್, ಮೋಹನ್ ಚೌದರಿ, ಮಂಜುನಾಥ ಬಾಳಿಗ, ರಮಾನಂದ, ಯೋಗೀಶ, ಲಕ್ಷ್ಮಣ ,ಯೋಗೀಶ್ ಮುಂತಾದವರು ಉಪಸ್ಥಿತರಿದ್ದರು.

Related posts

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya
error: Content is protected !!