September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ


ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ ಜರಗಿತು.


ಕಾರ್ಯಕ್ರಮವನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಎನ್ ಎಸ್ ಎಸ್ ನ ಹಳೇ ವಿದ್ಯಾರ್ಥಿಗಳಾದ ಭರತ್ , ಸಾಯಿ ಕಿರಣ್ ಹಾಗೂ ಭರತ್ ಇವರು ನೆರವೇರಿಸಿಕೊಟ್ಟರು. ಹಾಗೂ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ , ಎನ್ ಎಸ್ ಎಸ್ ನ ಧ್ಯೇಯ ಹಾಗೂ ಮಹತ್ವ , ಹಾಗೂ ವಿವಿಧ ರೀತಿಯ ಚಟುವಟಿಕೆಗಳನ್ನು ಮಾಡಿಸಿದರು.


ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya
error: Content is protected !!