April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ 2024-25ನೇ ಸಾಲಿನ ಮೊದಲ ಟ್ರಸ್ಟ್ ಸಭೆಯನ್ನು ಶಾಂತಪ್ಪ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿಯಾಗಿ ಶಶಿಧರ ಕೊಕ್ಕಡ, ಕೋಶಾಧಿಕಾರಿಯಾಗಿ ಫಣಿರಾಜ್ ಜೈನ್, ಗೌರವ ಸಲಹೆಗಾರರಾಗಿ ಕುಶಾಲಪ್ಪ ಗೌಡ ಪೂವಾಜೆ, ಕೃಷ್ಣ ಭಟ್ ಹಿತ್ತಿಲು, ಈಶ್ವರ ಭಟ್ ಹಿತ್ತಿಲು, ಡಾ| ಗಣೇಶ್ ಇವರುಗಳನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ಪ್ರತಿಮ ಪುರುಷೋತ್ತಮ, ವಿನಯ್ ಕೇಚೋಡಿ, ರೂಪೇಶ್ ಕುಮಾರ್, ಕೀರ್ತನ್, ಮುತ್ತಪ್ಪ, ಶಶಿಧರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!