March 7, 2026
ಧಾರ್ಮಿಕ

ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.

Related posts

ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ37 ನೇ ವರ್ಷದ ಗಣೇಶೋತ್ಸವ ಉದ್ಘಾಟನೆ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
error: Content is protected !!