25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!