ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’ : ದುಬೈನಲ್ಲಿ ಚಿತ್ರದ ಶೀರ್ಷಿಕೆ ಅನಾವರಣ

Suddi Udaya
error: Content is protected !!