23.9 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ )ಭಂಡಾರಿಗೋಳಿ ಇದರ ವತಿಯಿಂದ ಆರ್ಥಿಕ ಸಹಾಯಧನ ಹಾಗೂ ಅಸಕ್ತರಿಗೆ ಅಕ್ಕಿಯನ್ನು ಆ.5ರಂದು ನೀಡಲಾಯಿತು.

ಅನಾರೋಗ್ಯದ ನಿಮಿತ್ತ ಸೀತಮ್ಮ ಶೆಟ್ಟಿ ಮುಡಿಪಿರೆ , ರಾಕೇಶ್ ಕುಲಾಲ್ ಮುಡಿಪಿರೆ, ನಾರಾಯಣ ಗೌಡ ಮಜೋಡಿ ಇವರಿಗೆ ಸಹಾಯಧನ ನೀಡಲಾಯಿತು.

ಶಂಬು ಮುಡಿಪಿರೆ , ಶೇಖರ ಪೂಜಾರಿ ಮಂಜಲೊಟ್ಟು, ಶೇಖರ ಪೂಜಾರಿ ಮುಡಿಪಿರೆ, ಬಾಗಿ ಸುಲ್ಕೇರಿ, ನವೀನ ಪೂಜಾರಿ ಮುಡಿಪಿರೆ ಇವರಿಗೆ 50 ಕೆ.ಜಿ ಅಕ್ಕಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya
error: Content is protected !!