28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

ಸುಲ್ಕೇರಿ : ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ )ಭಂಡಾರಿಗೋಳಿ ಇದರ ವತಿಯಿಂದ ಆರ್ಥಿಕ ಸಹಾಯಧನ ಹಾಗೂ ಅಸಕ್ತರಿಗೆ ಅಕ್ಕಿಯನ್ನು ಆ.5ರಂದು ನೀಡಲಾಯಿತು.

ಅನಾರೋಗ್ಯದ ನಿಮಿತ್ತ ಸೀತಮ್ಮ ಶೆಟ್ಟಿ ಮುಡಿಪಿರೆ , ರಾಕೇಶ್ ಕುಲಾಲ್ ಮುಡಿಪಿರೆ, ನಾರಾಯಣ ಗೌಡ ಮಜೋಡಿ ಇವರಿಗೆ ಸಹಾಯಧನ ನೀಡಲಾಯಿತು.

ಶಂಬು ಮುಡಿಪಿರೆ , ಶೇಖರ ಪೂಜಾರಿ ಮಂಜಲೊಟ್ಟು, ಶೇಖರ ಪೂಜಾರಿ ಮುಡಿಪಿರೆ, ಬಾಗಿ ಸುಲ್ಕೇರಿ, ನವೀನ ಪೂಜಾರಿ ಮುಡಿಪಿರೆ ಇವರಿಗೆ 50 ಕೆ.ಜಿ ಅಕ್ಕಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya
error: Content is protected !!