24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ.

ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಉದ್ಘಾಟಿಸಿದರು.

ಈ ಸಂದರ್ಭ ಉಜಿರೆ ವರ್ತಕ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತರು, ಕಾರ್ಯದರ್ಶಿ ಲಕ್ಷ್ಮಣ್, ಜೊತೆಕಾರ್ಯದರ್ಶಿ ಪ್ರಸಾದ್ ರಮ್ಯ, ಕೋಶಾಧಿಕಾರಿ ಅಬುಬಕ್ಕರ್, ವಿಶ್ವನಾಥ ಭಂಡಾರಿ, ಅರುಣ್ ಕುಮಾರ್, ಪ್ರಬಾಕರ್, ಭರತ್ ಕುಮಾರ್, ಹುಕುಂರಾಮ್ ಪಟೇಲ್, ಗಣೇಶ್, ಜಯಂತ್, ವಿಜಯ್ ಕುಮಾರ್, ಮೋಹನ್ ಚೌದರಿ, ಮಂಜುನಾಥ ಬಾಳಿಗ, ರಮಾನಂದ, ಯೋಗೀಶ, ಲಕ್ಷ್ಮಣ ,ಯೋಗೀಶ್ ಮುಂತಾದವರು ಉಪಸ್ಥಿತರಿದ್ದರು.

Related posts

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya
error: Content is protected !!