38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಗಳ ಬಗ್ಗೆ ಆ.8 ರಂದು ಪೂರ್ವಾಹ್ನ 10 ರಿಂದ ಸಂಜೆ 5 ಗಂಟೆಯವರೆಗೆ ಒಂದು ದಿನದ ಸಾಂಸ್ಥಿಕ ತರಬೇತಿ ಹಮ್ಮಿಕೊಳ್ಳಲಾಗಿದೆ.


ಐ.ಸಿ.ಏ.ಆರ್. ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್‌ಐ) ವಿಟ್ಲದ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್‌ಐಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya
error: Content is protected !!