25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಗಳ ಬಗ್ಗೆ ಆ.8 ರಂದು ಪೂರ್ವಾಹ್ನ 10 ರಿಂದ ಸಂಜೆ 5 ಗಂಟೆಯವರೆಗೆ ಒಂದು ದಿನದ ಸಾಂಸ್ಥಿಕ ತರಬೇತಿ ಹಮ್ಮಿಕೊಳ್ಳಲಾಗಿದೆ.


ಐ.ಸಿ.ಏ.ಆರ್. ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್‌ಐ) ವಿಟ್ಲದ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್‌ಐಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya
error: Content is protected !!