ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಅಡಿಕೆ ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಯ ಬಗ್ಗೆ ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಗಳ ಬಗ್ಗೆ ಆ.8 ರಂದು ಪೂರ್ವಾಹ್ನ 10 ರಿಂದ ಸಂಜೆ 5 ಗಂಟೆಯವರೆಗೆ ಒಂದು ದಿನದ ಸಾಂಸ್ಥಿಕ ತರಬೇತಿ ಹಮ್ಮಿಕೊಳ್ಳಲಾಗಿದೆ.


ಐ.ಸಿ.ಏ.ಆರ್. ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಕೇಂದ್ರ (ಸಿಪಿಸಿಆರ್‌ಐ) ವಿಟ್ಲದ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಾದ ಪ್ರಭಾಕರ ಮಯ್ಯ ಸುರ್ಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಭಾಗವಹಿಸುವ ರೈತರು ಖಡ್ಡಾಯವಾಗಿ ಎಫ್‌ಐಡಿ ಅಥವಾ ಚುನಾವಣಾ ಗುರುತಿನ ಚೀಟಿಯನ್ನು ತರುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!