September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ ಹಾಗೂ ಬಂಗಾಡಿ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಆ.8 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ, ಕೊಲ್ಲಿ ಹಾಗೂ ಬಂಗಾಡಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

Suddi Udaya
error: Content is protected !!