September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ


ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ ಜರಗಿತು.


ಕಾರ್ಯಕ್ರಮವನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಎನ್ ಎಸ್ ಎಸ್ ನ ಹಳೇ ವಿದ್ಯಾರ್ಥಿಗಳಾದ ಭರತ್ , ಸಾಯಿ ಕಿರಣ್ ಹಾಗೂ ಭರತ್ ಇವರು ನೆರವೇರಿಸಿಕೊಟ್ಟರು. ಹಾಗೂ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ , ಎನ್ ಎಸ್ ಎಸ್ ನ ಧ್ಯೇಯ ಹಾಗೂ ಮಹತ್ವ , ಹಾಗೂ ವಿವಿಧ ರೀತಿಯ ಚಟುವಟಿಕೆಗಳನ್ನು ಮಾಡಿಸಿದರು.


ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿಗಳಾದ ಅವನೀಶ್ ಪಿ ಮತ್ತು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜುನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya
error: Content is protected !!