April 2, 2025
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

ಕಳಿಯ: ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿಂದು ನ್ಯಾಯ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಕಳಿಯ ಗ್ರಾಮದ ಮೂರ್ತಜೆ ಎಂಬಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ಬಂದ ದೂರಿನ ಬಗ್ಗೆ,ದೂರುದಾರರನ್ನು ಮತ್ತು ಎದ್ರಿದಾರರನ್ನು ಪಂಚಾಯತ್ ಗೆ ಕರೆಯಿಸಿ ಚರ್ಚಿಸಿ ಸ್ಥಳಕ್ಕೆ ಭೇಟಿ ನೀಡಿ ಒಮ್ಮತದ ತೀರ್ಮಾನದಂತೆ ರಸ್ತೆ ಸಮಸ್ಯೆಯನ್ನು ಬಗೆಹರಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಂ, ನ್ಯಾಯ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಪಾಟೀಲ್ ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್,ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞ.ಕೆ, ಗಿರೀಶ್ ಭಟ್, ಕೇಶವ ಭಟ್ ಅತ್ತಾಜೆ, ಜಯಶ್ರೀ, ಶಾಂತಪ್ಪ ಗೌಡ, ರಾಮಣ್ಣ ಗೌಡ,ಮತ್ತಿತರರಿದ್ದರು. ಪಂಚಾಯತ್ ಸಿಬ್ಬಂದಿಗಳಾದ ರವಿ.ಎಚ್,ಸುರೇಶ್ ಗೌಡ ಸಹಕರಿಸಿದರು.

Related posts

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya
error: Content is protected !!