25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

ಕಳಿಯ: ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿಂದು ನ್ಯಾಯ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಕಳಿಯ ಗ್ರಾಮದ ಮೂರ್ತಜೆ ಎಂಬಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ಬಂದ ದೂರಿನ ಬಗ್ಗೆ,ದೂರುದಾರರನ್ನು ಮತ್ತು ಎದ್ರಿದಾರರನ್ನು ಪಂಚಾಯತ್ ಗೆ ಕರೆಯಿಸಿ ಚರ್ಚಿಸಿ ಸ್ಥಳಕ್ಕೆ ಭೇಟಿ ನೀಡಿ ಒಮ್ಮತದ ತೀರ್ಮಾನದಂತೆ ರಸ್ತೆ ಸಮಸ್ಯೆಯನ್ನು ಬಗೆಹರಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಂ, ನ್ಯಾಯ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ಧಿ ಅಧಿಕಾರಿಗಳಾದ ಸಂತೋಷ್ ಪಾಟೀಲ್ ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್,ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞ.ಕೆ, ಗಿರೀಶ್ ಭಟ್, ಕೇಶವ ಭಟ್ ಅತ್ತಾಜೆ, ಜಯಶ್ರೀ, ಶಾಂತಪ್ಪ ಗೌಡ, ರಾಮಣ್ಣ ಗೌಡ,ಮತ್ತಿತರರಿದ್ದರು. ಪಂಚಾಯತ್ ಸಿಬ್ಬಂದಿಗಳಾದ ರವಿ.ಎಚ್,ಸುರೇಶ್ ಗೌಡ ಸಹಕರಿಸಿದರು.

Related posts

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!