22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ರವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರು ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ ಡಿ.ವಿ ಸದಾನಂದ ಗೌಡರವರು ಈ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚಿಸುವಂತೆ ಮನವಿ ಮಾಡಿದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!