23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.

Related posts

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya
error: Content is protected !!