September 6, 2026
ಧಾರ್ಮಿಕ

ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.

Related posts

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ‌ ಆಚರಣೆ ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪರಿವರ್ತನೆಯ ಹರಿಕಾರ: ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!