25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!