July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!