23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

ನಡ: ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರನ್ನು ಗೌರವಿಸಿದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya
error: Content is protected !!