25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

ಸುಲ್ಕೇರಿ: ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್(ರಿ)ಭಂಡಾರಿಗೋಳಿ, ಸುಲ್ಕೇರಿ ಇದರ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಒಂದು ಹೊಸ ಶೀಟು ಅಳವಡಿಸಲಾಯಿತು. ಮತ್ತು ಮಳೆ ನೀರು ಒಳಗೆ ಬೀಳದಂತೆ ಬಸ್ ಸ್ಟಾಂಡ್ ಸುತ್ತಾ ನಟ್ ಕಟ್ಟಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!