April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ವತಿಯಿಂದ ಉಜಿರೆ ವರ್ತಕರ ಕುಟುಂಬ ಮಿಲನ 2024ಎಂಬ ಕಾರ್ಯಕ್ರಮ ಆ .18 ರಂದು ನಡೆಯಲಿದೆ.

ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಉದ್ಘಾಟಿಸಿದರು.

ಈ ಸಂದರ್ಭ ಉಜಿರೆ ವರ್ತಕ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತರು, ಕಾರ್ಯದರ್ಶಿ ಲಕ್ಷ್ಮಣ್, ಜೊತೆಕಾರ್ಯದರ್ಶಿ ಪ್ರಸಾದ್ ರಮ್ಯ, ಕೋಶಾಧಿಕಾರಿ ಅಬುಬಕ್ಕರ್, ವಿಶ್ವನಾಥ ಭಂಡಾರಿ, ಅರುಣ್ ಕುಮಾರ್, ಪ್ರಬಾಕರ್, ಭರತ್ ಕುಮಾರ್, ಹುಕುಂರಾಮ್ ಪಟೇಲ್, ಗಣೇಶ್, ಜಯಂತ್, ವಿಜಯ್ ಕುಮಾರ್, ಮೋಹನ್ ಚೌದರಿ, ಮಂಜುನಾಥ ಬಾಳಿಗ, ರಮಾನಂದ, ಯೋಗೀಶ, ಲಕ್ಷ್ಮಣ ,ಯೋಗೀಶ್ ಮುಂತಾದವರು ಉಪಸ್ಥಿತರಿದ್ದರು.

Related posts

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya
error: Content is protected !!